← ಶ್ರೀಕೃಷ್ಣ
ಯಾಚಕರು ಪರರ ಸಂಕಟ ಬಲ್ಲರೆಣ
ಯಾಚಕರು ಪರರ ಸಂಕಟ ಬಲ್ಲರೆಣ
ಭೂ ಚಕ್ರದಲಿ ಗಾಳಿಯಂತೆ ತಿರುಗಲು ಬಿಡರು
ಕಾಪೀನವನು ಧರಿಸಿ ಮುಖವ ಡೊಂಕನೆ ಮಾಡಿ
ಕೋಪದಿಂದಲಿ ಕರವನೆತ್ತಲ್ಯಾಕೆ
ಪಾಪಿ ಕೂಪವ ಮೀರಿ ಸಮುದ್ರವನು ನೆರೆ ದಾಟಿ
ರೂಪಾಂತರದಿ ಮನೆ ಮನೆಯ ಪೊಕ್ಕರು ಬಿಡರು ||1||
ವಿಷವ ಸವಿದುಂಡು ಮಹ ಮಡುವ ಪ್ರವೇಶಿಸಿ
ವಸುಧೆಯೊಳು ಬೇಡಿ ಕಿರಿತಂದುಂಡರು
ಬೆಸಬೆಸನೆ ವನವನವ ತಿರುಗಿ ಅe್ಞÁತದಲಿ
ವಸಿಸಿ ಮಾನಸದಿ ಗೃಹಕರ್ಮ ಮಾಡಲಿ ಬಿಡರು ||2||
ಜುಟ್ಟು ಜನಿವಾರವನು ಕಿತ್ತುಕೊಂಡು ಯತಿಯಾಗಿ
ಕಟ್ಟ ಕಡೆಯಲಿ ಗೃಹಸ್ಥ ಧರ್ಮ ತೊರೆದು
ಹುಟ್ಟುಗತಿ ಯಿಲ್ಲೆನಗೆ ಕೃಷ್ಣ ಕೃಷ್ಣ ವಿಜಯ
ವಿಠ್ಠಲನ ಪಾದಕೆ ಮೊರೆಯಿಟ್ಟರು ಬಿಡರು ||3||
ಭೂ ಚಕ್ರದಲಿ ಗಾಳಿಯಂತೆ ತಿರುಗಲು ಬಿಡರು
ಕಾಪೀನವನು ಧರಿಸಿ ಮುಖವ ಡೊಂಕನೆ ಮಾಡಿ
ಕೋಪದಿಂದಲಿ ಕರವನೆತ್ತಲ್ಯಾಕೆ
ಪಾಪಿ ಕೂಪವ ಮೀರಿ ಸಮುದ್ರವನು ನೆರೆ ದಾಟಿ
ರೂಪಾಂತರದಿ ಮನೆ ಮನೆಯ ಪೊಕ್ಕರು ಬಿಡರು ||1||
ವಿಷವ ಸವಿದುಂಡು ಮಹ ಮಡುವ ಪ್ರವೇಶಿಸಿ
ವಸುಧೆಯೊಳು ಬೇಡಿ ಕಿರಿತಂದುಂಡರು
ಬೆಸಬೆಸನೆ ವನವನವ ತಿರುಗಿ ಅe್ಞÁತದಲಿ
ವಸಿಸಿ ಮಾನಸದಿ ಗೃಹಕರ್ಮ ಮಾಡಲಿ ಬಿಡರು ||2||
ಜುಟ್ಟು ಜನಿವಾರವನು ಕಿತ್ತುಕೊಂಡು ಯತಿಯಾಗಿ
ಕಟ್ಟ ಕಡೆಯಲಿ ಗೃಹಸ್ಥ ಧರ್ಮ ತೊರೆದು
ಹುಟ್ಟುಗತಿ ಯಿಲ್ಲೆನಗೆ ಕೃಷ್ಣ ಕೃಷ್ಣ ವಿಜಯ
ವಿಠ್ಠಲನ ಪಾದಕೆ ಮೊರೆಯಿಟ್ಟರು ಬಿಡರು ||3||