← ವಚನಗಳು
ಅಯ್ಯಾ, ಕತ್ತಲೆಯ ಕಳೆದುಳಿದ ಸತ್ಯಶರಣರ
ಅಯ್ಯಾ, ಕತ್ತಲೆಯ ಕಳೆದುಳಿದ ಸತ್ಯಶರಣರ
ಪರಿಯನೇನೆಂಬೆನಯ್ಯಾ
ಘನವನೊಳಕೊಂಡ ಮನದ ಮಹಾನುಭಾವಿಗಳ
ಬಳಿವಿಡಿದು ಬದುಕುವೆನಯ್ಯಾ.
ಅಯ್ಯಾ, ನಿನ್ನಲ್ಲಿ ನಿಂದು ಬೇರೊಂದರಿಯದ
ಲಿಂಗಸುಖಿಗಳ ಸಂಗದಲ್ಲಿ ದಿನವ ಕಳೆಯಿಸಯ್ಯಾಚೆನ್ನಮಲ್ಲಿಕಾರ್ಜುನಾ.
ಪರಿಯನೇನೆಂಬೆನಯ್ಯಾ
ಘನವನೊಳಕೊಂಡ ಮನದ ಮಹಾನುಭಾವಿಗಳ
ಬಳಿವಿಡಿದು ಬದುಕುವೆನಯ್ಯಾ.
ಅಯ್ಯಾ, ನಿನ್ನಲ್ಲಿ ನಿಂದು ಬೇರೊಂದರಿಯದ
ಲಿಂಗಸುಖಿಗಳ ಸಂಗದಲ್ಲಿ ದಿನವ ಕಳೆಯಿಸಯ್ಯಾಚೆನ್ನಮಲ್ಲಿಕಾರ್ಜುನಾ.