← ವಚನಗಳು
ಅರಿಯದವರೊಡನೆ ಸಂಗವ ಮಾಡಿದಡೆ
ಅರಿಯದವರೊಡನೆ ಸಂಗವ ಮಾಡಿದಡೆ
ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ.
ಬಲ್ಲವರೊಡನೆ ಸಂಗವ ಮಾಡಿದಡೆ
ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ.
ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಸಂಗವ
ಮಾಡಿದಡೆಕರ್ಪುರದ ಗಿರಿಯನುಎಕೊಂಬಂತೆ.
ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ.
ಬಲ್ಲವರೊಡನೆ ಸಂಗವ ಮಾಡಿದಡೆ
ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ.
ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಸಂಗವ
ಮಾಡಿದಡೆಕರ್ಪುರದ ಗಿರಿಯನುಎಕೊಂಬಂತೆ.