← ವಚನಗಳು

ಅರಿಯದವರೊಡನೆ ಸಂಗವ ಮಾಡಿದಡೆ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಅರಿಯದವರೊಡನೆ ಸಂಗವ ಮಾಡಿದಡೆ
ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ.

ಬಲ್ಲವರೊಡನೆ ಸಂಗವ ಮಾಡಿದಡೆ
ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ.

ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಸಂಗವ
ಮಾಡಿದಡೆಕರ್ಪುರದ ಗಿರಿಯನುಎಕೊಂಬಂತೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.