← ವಚನಗಳು

ಆಧಾರ ಸ್ವಾಧಿಷ್ಠಾನ ಮಣಿಪೂರಕ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಆಧಾರ ಸ್ವಾಧಿಷ್ಠಾನ ಮಣಿಪೂರಕ
ವಿಶುದ್ಧಿ ಆಯವ ನುಡಿದಡೇನು
ಆದಿ ಅನಾದಿಯ ಸುದ್ದಿಯ
ಕೇಳಿದಡೇನು ಹೇಳಿದಡೇನು
ತನ್ನಲ್ಲಿದ್ದುದ ತಾನರಿಯದನ್ನಕ್ಕರ.
ಉನ್ಮನಿಯ ರಭಸದ ಮನ ಪವನದ ಮೇಲೆ
ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲರಿಯರು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.