← ವಚನಗಳು

ಊರ ನಡುವೆ ಒಂದು ಬೇಂಟೆ ಬಿದ್ದಿತ್ತು.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಊರ ನಡುವೆ ಒಂದು ಬೇಂಟೆ ಬಿದ್ದಿತ್ತು.
ಆರು ಕಂಡವರು ತೋರಿರಯ್ಯಾ.
ಊರಿಗೆ ದೂರುವೆನಗುಸೆಯನಿಕ್ಕುವೆ
ಅರಸುವೆನೆನ್ನ ಬೇಂಟೆಯ.
ಅರಿತು ಅರಿಯದೆ ಒಂದು ಬೇಂಟೆಯನಾಡಿದೆನು.
ಅರಸಿಕೊಡಾ, ಚೆನ್ನಮಲ್ಲಿಕಾರ್ಜುನಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.