← ವಚನಗಳು

ಎಲೆ ಕಾಲಂಗೆ ಸೂರೆಯಾದ ಕರ್ಮಿ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಎಲೆ ಕಾಲಂಗೆ ಸೂರೆಯಾದ ಕರ್ಮಿ,
ಎಲೆ ಕಾಮಂಗೆ ಗುರಿಯಾದ ಮರುಳೆ,
ಬಿಡು ಬಿಡು ಕೈಯ
ನರಕವೆಂದರಿಯದೆ ತಡೆವರೆ ಮನುಜಾ ?
ಚೆನ್ನಮಲ್ಲಿಕಾರ್ಜುನನ ಪೂಜೆಯ ವೇಳೆ ತಪ್ಪಿದರೆ ನಾಯಕ ನರಕ ಕಾಣಾ ನಿನಗೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.