← ವಚನಗಳು

ಕಟ್ಟಿದ ಕೆರೆಗೆ ಕೋಡಿ ಮಾಣದು.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಕಟ್ಟಿದ ಕೆರೆಗೆ ಕೋಡಿ ಮಾಣದು.
ಹುಟ್ಟಿದ ಪ್ರಾಣಿಗೆ ಪ್ರಳಯ ತಪ್ಪದಿನ್ನೆಂತಯ್ಯಾ ?
ಅರುಹಿರಿಯರೆಲ್ಲ ವೃಥಾ ಕೆಟ್ಟು ಹೋದರಿನ್ನೆಂತಯ್ಯಾ ?
ಚೆನ್ನಮಲ್ಲಿಕಾರ್ಜುನದೇವರಿಗೋತು ಮುಟ್ಟಿದವರೆಲ್ಲಾ ನಿಶ್ಚಿಂತರಾದರು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.