← ವಚನಗಳು

ಧನದ ಮೇಲೆ ಬಂದವರೆಲ್ಲ ಅನುಸರಿಗಳಲ್ಲದೆ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಧನದ ಮೇಲೆ ಬಂದವರೆಲ್ಲ ಅನುಸರಿಗಳಲ್ಲದೆ
ಆಗುಮಾಡಬಂದವರಲ್ಲ.
ಮನದ ಮೇಲೆ ಬಂದು ನಿಂದು ಜರೆದು ನುಡಿದು
ಪಥವ ತೋರಬಲ್ಲಡಾತನೆ ಸಂಬಂಧಿ.
ಹಾಗಲ್ಲದೆ ಅವರಿಚ್ಚೆಯ ನುಡಿದು ತನ್ನುದರವ ಹೊರೆವ ಬಚ್ಚಣಿಗಳ ಮಚ್ಚುವನೆ ಚೆನ್ನಮಲ್ಲಿಕಾರ್ಜುನ ?
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.