← ವಚನಗಳು
ಅರಸು ವಿಚಾರ, ಸಿರಿಯು, ಶೃಂಗಾರ,
ಅರಸು ವಿಚಾರ, ಸಿರಿಯು, ಶೃಂಗಾರ,
ಸ್ಥಿರವಲ್ಲ ಮಾನವಾ. ಕೆಟ್ಟಿತ್ತು ಕಲ್ಯಾಣ,
ಹಾಳಾಯಿತ್ತು ನೋಡಾ. ಒಬ್ಬ ಜಂಗಮದ
ಅಭಿಮಾನದಿಂದ ಚಾಳುಕ್ಯರಾಯನ ಆಳಿಕೆ ತೆಗೆಯಿತ್ತು,
ಸಂದಿತ್ತು, ಕೂಡಲಸಂಗಮದೇವಾ ನಿಮ್ಮ ಕವಳಿಗೆಗೆ.
ಸ್ಥಿರವಲ್ಲ ಮಾನವಾ. ಕೆಟ್ಟಿತ್ತು ಕಲ್ಯಾಣ,
ಹಾಳಾಯಿತ್ತು ನೋಡಾ. ಒಬ್ಬ ಜಂಗಮದ
ಅಭಿಮಾನದಿಂದ ಚಾಳುಕ್ಯರಾಯನ ಆಳಿಕೆ ತೆಗೆಯಿತ್ತು,
ಸಂದಿತ್ತು, ಕೂಡಲಸಂಗಮದೇವಾ ನಿಮ್ಮ ಕವಳಿಗೆಗೆ.