← ಶ್ರೀಶಿವ
ಅನುವನರಿಯದೆ, ಆದಿಯ ವಿಚಾರಿಸದೆ
ಅನುವನರಿಯದೆ, ಆದಿಯ ವಿಚಾರಿಸದೆ
ಅನಾದಿಯಲ್ಲಿ ತಾನೆರೆಂಬುದ ನೋಡದೆ
ಸ್ತೋತ್ರವ ಮಾಡಿ ಫಲವೇನು ?
'ನಿಶ್ಶಬ್ದಂ ಬ್ರಹ್ಮ ಉಚ್ಯತೇ' ಎಂಬ ಘನವು
ಹೊಗಳತೆಗೆ ಸಿಕ್ಕುವುದೆ ಎಲೆ ಮರುಳುಗಳಿರಾ ?
ಅನಾದಿಯಲ್ಲಿ ಬಸವಣ್ಣನು ಏಳುನೂರೆಪ್ಪತ್ತು ಅಮರಗಣಂಗಳು ಸಹಿತ
ಮತ್ರ್ಯಕ್ಕೆ ಬಂದನೊಂದು ಕಾರಣದಲ್ಲಿ.
ಬಂದ ಮಣಿಹ ಪೂರೈಸಿತ್ತು-ಸಂದ ಪುರಾತರೆಲ್ಲರೂ ಕೇಳಿ,
ಇಂದು ನೀವೆಲ್ಲರು ನಿಮ್ಮ ನೀವು ತಿಳಿದು ನೋಡಿ
ನಿಜವನೈದುವುದು.
ಇನ್ನು ನಮ್ಮ ಗುಹೇಶ್ವರಲಿಂಗಕ್ಕೆ
ಸುರಾಳದ ಸುಳುಹಿಲ್ಲ
ಅನಾದಿಯಲ್ಲಿ ತಾನೆರೆಂಬುದ ನೋಡದೆ
ಸ್ತೋತ್ರವ ಮಾಡಿ ಫಲವೇನು ?
'ನಿಶ್ಶಬ್ದಂ ಬ್ರಹ್ಮ ಉಚ್ಯತೇ' ಎಂಬ ಘನವು
ಹೊಗಳತೆಗೆ ಸಿಕ್ಕುವುದೆ ಎಲೆ ಮರುಳುಗಳಿರಾ ?
ಅನಾದಿಯಲ್ಲಿ ಬಸವಣ್ಣನು ಏಳುನೂರೆಪ್ಪತ್ತು ಅಮರಗಣಂಗಳು ಸಹಿತ
ಮತ್ರ್ಯಕ್ಕೆ ಬಂದನೊಂದು ಕಾರಣದಲ್ಲಿ.
ಬಂದ ಮಣಿಹ ಪೂರೈಸಿತ್ತು-ಸಂದ ಪುರಾತರೆಲ್ಲರೂ ಕೇಳಿ,
ಇಂದು ನೀವೆಲ್ಲರು ನಿಮ್ಮ ನೀವು ತಿಳಿದು ನೋಡಿ
ನಿಜವನೈದುವುದು.
ಇನ್ನು ನಮ್ಮ ಗುಹೇಶ್ವರಲಿಂಗಕ್ಕೆ
ಸುರಾಳದ ಸುಳುಹಿಲ್ಲ